ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…