ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.