ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…