ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.