ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…