ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.

whatsapp ಮಾತ್ರ ಮಾಡಿ…9141788533

whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…

ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.

ಡೆಲೆವರಿ ಯಾವಾಗ..?

ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.

ನರೇಂದ್ರ ಮೋದಿ ಡಿಸೈನ್ 3

ನರೇಂದ್ರ ಮೋದಿ ಡಿಸೈನ್ 4

ನರೇಂದ್ರ ಮೋದಿ ಡಿಸೈನ್ 10

ನರೇಂದ್ರ ಮೋದಿ ಡಿಸೈನ್ 11

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…