ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.
ಬಾಲಕ ಮೂರು ವರ್ಷದವನಿರುವಾಗಲೇ ಆತನ ಬಾಯಿ ಊದಿಕೊಂಡಿರುವುದನ್ನು ಪೋಷಕರು ಗಮನಿಸಿದ್ದರು. ಆದರೆ ಬಲಕನ ಬಾಯಿ ಬಾವು ಬಂದಿರುವ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ. ಅಲ್ಲದೆ, ಬಾಯಿಯನ್ನು ಪರೀಕ್ಷಿಸಲು ಮುಂದಾದಾಗ ಬಾಲಕ ಅಳಲು ಪ್ರಾರಂಭಿಸುತ್ತಿದ್ದ. ಹೀಗಾಗಿ ಪೋಷಕರು ನಿರ್ಲಕ್ಷ್ಯ ವಹಿಸಿದ್ದರು. ಬಾವು ಹೆಚ್ಚಾಗುತ್ತಿದ್ದಂತೆ ಪೋಷಕರು ಭಯಭೀತರಾಗಿದ್ದು, ನಂತರ ಆಸ್ಪತ್ರೆಗೆ ಕರೆ ತಂದಿದ್ದಾರೆ ಎಂದು ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಪಿ.ಸೆಂದಿಲ್ನಾಥನ್ ತಿಳಿಸಿದ್ದಾರೆ.
ಎಕ್ಸ್-ರೇ ಹಾಗೂ ಸಿಟಿ ಸ್ಕ್ಯಾನ್ ಮಾಡಿದಾಗ ಕೆಳಭಾಗದ ಬಲ ದವಡೆಯಲ್ಲಿ ಹೆಚ್ಚು ಹಲ್ಲುಗಳಿರುವುದು ಕಂಡು ಬಂತು. ಹೀಗಾಗಿ ಸರ್ಜರಿ ಮಾಡಲು ನಿರ್ಧರಿಸಿದೆವು. ನಂತರ ಅರಿವಳಿಕೆ(ಅನಸ್ತೇಶಿಯಾ) ನೀಡಿ ಬಲಭಾಗದ ದವಡೆಯನ್ನು ತೆರೆದೆವು, ಅಲ್ಲಿ ಒಂದು ಚೀಲದ ರೀತಿ ಕಾಣಿಸಿತು. ಅದು ಸುಮಾರು 200 ಗ್ರಾಂ. ತೂಕವಿತ್ತು. ಆ ಚೀಲದ ತುಂಬ ಹಲ್ಲುಗಳಿದ್ದವು. ತುಂಬಾ ಎಚ್ಚರಿಕೆ ವಹಿಸಿ ಹಲ್ಲುಗಳನ್ನು ಹೊರ ತೆಗೆದೆವು. ಚೀಲ ತೆರೆದು ನೋಡಿದಾಗ ನೋಡಿದಾಗ ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ 526 ಹಲ್ಲುಗಳು ಪತ್ತೆಯಾಗಿವೆ ಎಂದು ಪಿ.ಸೆಂದಿಲ್ನಾಥನ್ ವಿವರಿಸಿದರು.
ಕೆಲವು ತುಂಬಾ ಸಣ್ಣ ಕಣಗಳಿದ್ದರೂ ಅವುಗಳಲ್ಲಿ ಹಲ್ಲುಗಳ ಗುಣಗಳಿರುತ್ತವೆ. ಆ ಚೀಲದಿಂದ ಹಲ್ಲುಗಳನ್ನು ತೆಗೆಯಲು ಸುಮಾರು 5 ತಾಸು ತೆಗೆದುಕೊಳ್ಳಲಾಗಿದೆ. ಹೊರ ತೆಗೆಯಲಾದ ಹಲ್ಲುಗಳು ಮುತ್ತಿನ ಆಕಾರದಲ್ಲಿವೆ ಎಂದು ವೈದ್ಯರು ತಿಳಿಸಿದ್ದಾರೆ.ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಪ್ಯಾಥೋಲಜಿ ವಿಭಾಗದ ಮುಖ್ಯಸ್ಥೆ ಪ್ರತಿಭಾ ರಮಣಿ ಈ ಕುರಿತು ಮಾಹಿತಿ ನೀಡಿ, ಸರ್ಜರಿ ಮಾಡಿದ ಮೂರು ದಿನಗಳ ನಂತರ ಬಾಲಕ ಸಹಜ ಸ್ಥಿಗೆ ಮರಳಿದ್ದಾನೆ ಎಂದು ತಿಳಿಸಿದ್ದಾರೆ. ಬಾಯಿಯಲ್ಲಿ 526 ಹಲ್ಲುಗಳು ಪತ್ತೆಯಾಗಿದ್ದು ವಿಶ್ವದಲ್ಲೇ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.