News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

480

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು ಮನೆಯಲ್ಲೇ ಪ್ರತಿಕ್ರಿಯೆ ನೀಡಲು ಮುಂದಾಗಿದ್ದರು. ಇದರಿಂದ ಸ್ವಲ್ಪ ಗರಂ ಆದ ತೇಜಸ್ವಿನಿ, ಪ್ರಬುದ್ಧರಾಗಿ ವರ್ತಿಸಿ. ಇಲ್ಲಿ ಮಾತಾಡೋದು ಬೇಡ. ಕ್ಯಾಮರಾ ಮುಂದೆ ಬೇಡ, ಏನ್ ಹೇಳ್ಬೇಕು ಅದನ್ನ ನಿಮಗೆ ಹೇಳ್ತೇನೆ ಎಂದು ಹೇಳಿದರು.

ಇದು ಒಬ್ಬರಿಗೊಬ್ಬರು ಚರ್ಚೆ ಮಾಡುವ ಸ್ಥಳ ಅಲ್ಲ. ಇದರಿಂದ ನೀವೇನೂ ಸಾಧನೆ ಮಾಡಲು ಆಗಲ್ಲ. ಹೀಗಾಗಿ ಈ ಸಮಯದಲ್ಲಿ ನಿಮ್ಮ ಪ್ರಬುದ್ಧತೆಯನ್ನು ಎಲ್ಲರ ಮುಂದೆ ತೋರಿಸಿ. ನಾವು ಒಂದು ಸಿದ್ಧಾಂತದ ಪರವಾಗಿದ್ದೇವೆ. ಹಾಗೆಯೇ ನರೇಂದ್ರ ಮೋದಿ ಮತ್ತು ದೇಶದ ಪರವಾಗಿದ್ದೇವೆ. ಸಪೂರ್ಣವಾಗಿ ಪ್ರಚಾರಕ್ಕೆ ಬೆಂಬಲಿಸುವುದಾಗಿ ಹೇಳಿದ್ರು.

 ಇದೇ ವೇಳೆ ತೇಜಸ್ವಿ ಸೂರ್ಯ ಅವರು ಮನೆಯೊಳಗಡೆಯೇ ಭೋಲೋ ಭಾರತ್ ಮಾತಾಕಿ, ಅನಂತ್ ಕುಮಾರ್ ಜೀ ಕಿ ಜೈ ಅಂದ್ರು. ಈ ಸಂದರ್ಭದಲ್ಲಿ ಅನಂತ್ ಕುಮಾರ್ ಅಭಿಮಾನಿಗಳು ತೇಜಸ್ವಿ ಸೂರ್ಯ ಅವರಿಗೆ ದನಿಯಾಗಿ ಜೈಕಾರ ಕೂಗಿದ್ರು. ಆದರೆ ಅದರಲ್ಲೊಬ್ಬ ತೇಜಸ್ವಿ ಸೂರ್ಯ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಆಧ್ಯಾತ್ಮ

    ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

    ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…