ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…