My Facebook account has been hacked please dnt click links in the page

Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…