ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….