ರೆಸಿಪಿ

ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

87

ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.

1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading