ರೆಸಿಪಿ

ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

80

ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.

1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.