ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…