ರೆಸಿಪಿ

ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

81

ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.

1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…