ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…