ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.