ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
![]()
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.