News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

75

ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…