News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

81

ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ಉಪಯುಕ್ತ ಮಾಹಿತಿ

    ನಿಮ್ಮ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು..?ಯಾರೆಲ್ಲ ರಕ್ತದಾನ ಮಾಡಬಹುದು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.