News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

80

ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…