ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…