ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
KOLAR NEWS PAPER 27-12-2022
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು