ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಲಸ ತೊರೆದಿದ್ದ ಸಂತ್ರಸ್ತ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ದತೆ ನಡೆಸುತ್ತಿದ್ದ ಎಂದು ಆತನ ಸಂಬಂಧಿ ಕಾಂತರಾಜ್ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಶ್ಯಾನಾದ್ರಾಹಳ್ಳಿ ನಿವಾಸಿಯಾಗಿರುವ ಸಂತ್ರಸ್ತ ಜೂನ್ 2 ರಂದು ಮೈಸೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯಲು ಹೋಗಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಆದಾಗ್ಯೂ, ಅಂದು ಪರೀಕ್ಷಾ ಕೇಂದ್ರಕ್ಕೆ ನಿಗದಿತ ವೇಳೆಗೆ ಹೋಗದೆ ಮನೆಗೆ ಹಿಂತಿರುಗುತ್ತಿದ್ದ ಎಂದು ಕಾಂತರಾಜ್ ಹೇಳಿದ್ದಾರೆ.

ಮನೆಗೆ ಹಿಂದಿರುವ ವೇಳೆಯಲ್ಲಿ ಊಟಿ ರಸ್ತೆಯ ರಾಘವಪುರ ಗ್ರಾಮದ ಬಳಿ ತಂಗಿದ್ದು, ಅಲ್ಲಿಯೇ ರಾತ್ರಿಯಿಡೀ ತಂಗಿದ್ದಾನೆ. ಮಾರನೇ ದಿನ ಕೆಬೆಕಟ್ಟೆ ಶನಿ ದೇವಾಲಯಕ್ಕೆ ಹೋಗಿದ್ದಾಗ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಆತನ ಊರಿನ ಹೆಸರು ತಿಳಿಸಿದ ನಂತರ ಆತ ದಲಿತ ಎಂದು ತಿಳಿದು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
ಸಂತ್ರಸ್ತನ ತಂದೆ ನಿವೃತ್ತ ಬಿಇಒ ಅಧಿಕಾರಿ ಆತನನನ್ನು ರಕ್ಷಿಸಲು ಹೋದಾಗ ಅವರನ್ನು ಕೂಡಾ ಕಂಬಕ್ಕೆ ಕಟ್ಟಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾನಸಿಕವಾಗಿ ಅಸ್ವಸ್ಥರಾದಗ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಒಂದು ದಿನ ಆತ ಮಾಡಿದ ವಿಡಿಯೋಗಳನ್ನು ಪಡೆಯಲು ಪ್ರಯತ್ನಿಸಿದ್ದಾಗಿ ಸಂತ್ರಸ್ತನ ಸ್ನೇಹಿತ ಮೂರ್ತಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.