ಆಧ್ಯಾತ್ಮ

ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

143

ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ.   ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.

ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.

ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…