ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ. ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.
ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.
ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…