News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

178

ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ.   ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.

ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.

ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…