ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ. ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.
ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.
ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…