ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ. ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.
ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.
ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…