ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ.
ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ ಸಿಬ್ಬಂದಿಯನ್ನು ಹಿಂಬಾಲಿಸಿ ಕೊಂಡು ತನ್ನ ಸ್ಥಳದಲ್ಲಿ ನಿಂತು ಪುಟ್ಟ ಮಗುವಿನಂತೆ ಹಾಲು ಕುಡಿಯುತ್ತದೆ. ಅದರಲ್ಲೂ ಈ ಆನೆಮರಿ ಹಾಲಿನ ಬಾಟಲ್ ಅನ್ನು ಹಿಡಿದುಕೊಳ್ಳಲು ಪ್ರಯತ್ನಿಸುತ್ತದೆ ಇದನ್ನು ನೋಡಿದ ಅಲ್ಲಿದ್ದವರನ್ನು ಮಂತ್ರಮುಗ್ಧರನ್ನಾಗಿಸಿದೆ.
ಇನ್ನೂ ಆ ಸ್ಥಳದಲಿದ್ದವರು ಆನೆಮರಿ ಹಾಲು ಕುಡಿಯುತ್ತಿರುವ ವಿಡಿಯೋವನ್ನು ಮಾಡಿದ್ದೂ ಈ ವಿಡಿಯೋವನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಎಂಬ ಟ್ವಿಟ್ಟರ್ ಅಕೌಂಟಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿದ ವೀಕ್ಷಕರು ಆನೆಯ ಮುಗ್ದತೆಯ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
ಇನ್ನೂ ಅಲ್ಲಿದ್ದ ಒಬ್ಬರು ಆನೆ ಮರಿಗೆ ಯಾವ ರೀತಿಯ ಹಾಲನ್ನು ನೀಡುತ್ತೀರಾ ಎಂಬ ಪ್ರಶ್ನೆಯನ್ನ ಕೇಳಿದ್ದಾರೆ ಅದಕ್ಕೆ ಉತ್ತರಿಸಿದ ಅಲ್ಲಿನ ಸಿಬ್ಬಂದಿ ನಮ್ಮ ಸಂಸ್ಥೆಯಲ್ಲಿ ಆನೆಮರಿಗಾಗಿ ಹೆಚ್ಚು ಪೌಷ್ಟಿಕಾಂಶ ಇರುವ ವಿಶೇಷವಾದ ಹಾಲನ್ನು ತಯಾರಿಸಿ ನೀಡಲಾಗುತ್ತದೆ. ಅನೇಕ ಸಂಶೋಧನೆ ಬಳಿಕ ಆನೆ ಮರಿಗಾಗಿ ವಿಶೇಷವಾದ ಹಾಲನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
Maktao is on a mission to get back quickly for one of two bottles of milk. Orphans at our Nursery sleep in stockades to offer warmth & protection during the night, and explore the protected forest by day with their Keepers. Meet the herd at: https://t.co/2AIu1Bjokn pic.twitter.com/7xVRS1XUxc
— Sheldrick Wildlife (@SheldrickTrust) June 10, 2020
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…