ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ.
ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ ಸಿಬ್ಬಂದಿಯನ್ನು ಹಿಂಬಾಲಿಸಿ ಕೊಂಡು ತನ್ನ ಸ್ಥಳದಲ್ಲಿ ನಿಂತು ಪುಟ್ಟ ಮಗುವಿನಂತೆ ಹಾಲು ಕುಡಿಯುತ್ತದೆ. ಅದರಲ್ಲೂ ಈ ಆನೆಮರಿ ಹಾಲಿನ ಬಾಟಲ್ ಅನ್ನು ಹಿಡಿದುಕೊಳ್ಳಲು ಪ್ರಯತ್ನಿಸುತ್ತದೆ ಇದನ್ನು ನೋಡಿದ ಅಲ್ಲಿದ್ದವರನ್ನು ಮಂತ್ರಮುಗ್ಧರನ್ನಾಗಿಸಿದೆ.
ಇನ್ನೂ ಆ ಸ್ಥಳದಲಿದ್ದವರು ಆನೆಮರಿ ಹಾಲು ಕುಡಿಯುತ್ತಿರುವ ವಿಡಿಯೋವನ್ನು ಮಾಡಿದ್ದೂ ಈ ವಿಡಿಯೋವನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಎಂಬ ಟ್ವಿಟ್ಟರ್ ಅಕೌಂಟಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿದ ವೀಕ್ಷಕರು ಆನೆಯ ಮುಗ್ದತೆಯ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
ಇನ್ನೂ ಅಲ್ಲಿದ್ದ ಒಬ್ಬರು ಆನೆ ಮರಿಗೆ ಯಾವ ರೀತಿಯ ಹಾಲನ್ನು ನೀಡುತ್ತೀರಾ ಎಂಬ ಪ್ರಶ್ನೆಯನ್ನ ಕೇಳಿದ್ದಾರೆ ಅದಕ್ಕೆ ಉತ್ತರಿಸಿದ ಅಲ್ಲಿನ ಸಿಬ್ಬಂದಿ ನಮ್ಮ ಸಂಸ್ಥೆಯಲ್ಲಿ ಆನೆಮರಿಗಾಗಿ ಹೆಚ್ಚು ಪೌಷ್ಟಿಕಾಂಶ ಇರುವ ವಿಶೇಷವಾದ ಹಾಲನ್ನು ತಯಾರಿಸಿ ನೀಡಲಾಗುತ್ತದೆ. ಅನೇಕ ಸಂಶೋಧನೆ ಬಳಿಕ ಆನೆ ಮರಿಗಾಗಿ ವಿಶೇಷವಾದ ಹಾಲನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
Maktao is on a mission to get back quickly for one of two bottles of milk. Orphans at our Nursery sleep in stockades to offer warmth & protection during the night, and explore the protected forest by day with their Keepers. Meet the herd at: https://t.co/2AIu1Bjokn pic.twitter.com/7xVRS1XUxc
— Sheldrick Wildlife (@SheldrickTrust) June 10, 2020
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…