ಸುದ್ದಿ

ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

46

ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ.

ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ ಸಿಬ್ಬಂದಿಯನ್ನು ಹಿಂಬಾಲಿಸಿ ಕೊಂಡು ತನ್ನ ಸ್ಥಳದಲ್ಲಿ ನಿಂತು ಪುಟ್ಟ ಮಗುವಿನಂತೆ ಹಾಲು ಕುಡಿಯುತ್ತದೆ. ಅದರಲ್ಲೂ ಈ ಆನೆಮರಿ ಹಾಲಿನ ಬಾಟಲ್ ಅನ್ನು ಹಿಡಿದುಕೊಳ್ಳಲು ಪ್ರಯತ್ನಿಸುತ್ತದೆ ಇದನ್ನು ನೋಡಿದ ಅಲ್ಲಿದ್ದವರನ್ನು ಮಂತ್ರಮುಗ್ಧರನ್ನಾಗಿಸಿದೆ.

ಇನ್ನೂ ಆ ಸ್ಥಳದಲಿದ್ದವರು ಆನೆಮರಿ ಹಾಲು ಕುಡಿಯುತ್ತಿರುವ ವಿಡಿಯೋವನ್ನು ಮಾಡಿದ್ದೂ ಈ ವಿಡಿಯೋವನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಎಂಬ ಟ್ವಿಟ್ಟರ್ ಅಕೌಂಟಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿದ ವೀಕ್ಷಕರು ಆನೆಯ ಮುಗ್ದತೆಯ ಬಗ್ಗೆ ಕಾಮೆಂಟ್ ಮಾಡಿದ್ದಾರೆ.

ಇನ್ನೂ ಅಲ್ಲಿದ್ದ ಒಬ್ಬರು ಆನೆ ಮರಿಗೆ ಯಾವ ರೀತಿಯ ಹಾಲನ್ನು ನೀಡುತ್ತೀರಾ ಎಂಬ ಪ್ರಶ್ನೆಯನ್ನ ಕೇಳಿದ್ದಾರೆ ಅದಕ್ಕೆ ಉತ್ತರಿಸಿದ ಅಲ್ಲಿನ ಸಿಬ್ಬಂದಿ ನಮ್ಮ ಸಂಸ್ಥೆಯಲ್ಲಿ ಆನೆಮರಿಗಾಗಿ ಹೆಚ್ಚು ಪೌಷ್ಟಿಕಾಂಶ ಇರುವ ವಿಶೇಷವಾದ ಹಾಲನ್ನು ತಯಾರಿಸಿ ನೀಡಲಾಗುತ್ತದೆ. ಅನೇಕ ಸಂಶೋಧನೆ ಬಳಿಕ ಆನೆ ಮರಿಗಾಗಿ ವಿಶೇಷವಾದ ಹಾಲನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…