ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ ಗೌರವ ನಿಜಕ್ಕೂ ಸಂತಸವನ್ನು ತರುವ ವಿಚಾರವಾಗಿದೆ.
ವರ್ಚವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ವಿಶ್ವವಿದ್ಯಾಲಯದಿಂದ ಥ್ರಿಲ್ಲರ್ ಮಂಜು ಅವರಿಗೆ ಅವರ ಜೀವಮಾನದ ಸಾಧನೆಗಾಗಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಿದೆ. ಕಳೆದ ಮೂರು ದಶಕಗಳಿಂದ ಸಾಹಸ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಥ್ರಿಲ್ಲರ್ ಮಂಜು ಅವರು ಕನ್ನಡ, ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಸಾಹಸ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ಪಯಣ ಆರಂಭವಾಗಿದ್ದು ಸ್ಯಾಂಡಲ್ ವುಡ್ ನಿಂದ. ಶಂಕರ್ ನಾಗ್ ಅವರ ಅಭಿನಯದ ನರಸಿಂಹ ಸಿನಿಮಾ ಮೂಲಕ 1990 ರಲ್ಲಿ ಸಾಹಸ ನಿರ್ದೇಶನ ಆರಂಭಿಸಿದರು.
ಕನ್ನಡದ ಎಲ್ಲಾ ಸೂಪರ್ ಸ್ಟಾರ್ ಗಳ ಸಿನಿಮಾಗಳಿಗೂ ಇವರು ಸಾಹಸ ನಿರ್ದೇಶನವನ್ನು ಮಾಡಿದ್ದು, ಇದುವರೆವಿಗೂ ಸುಮಾರು 500 ಕ್ಕಿಂತಲೂ ಅಧಿಕ ಸಿನಿಮಾಗಳಿಗೆ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಅಭಿಮಾನಿಗಳು, ಸ್ನೇಹಿತರು ಶುಭಾಶಯಗಳನ್ನು ಕೋರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ