ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ ರೋಗವನ್ನು ಹರಡುತ್ತವೆಂದು ತಿಳಿದುಬಂದಿಲ್ಲ.

1. ಪ್ರತಿಯೊಂದು ವಸ್ತುವನ್ನು ವ್ಯಾಕ್ಯೂಮ್ ಮಾಡಿ. ಇದರಿಂದ ಎಲ್ಲಾ ತಿಗಣಿಗಳು ಅಲ್ಲದಿದ್ದರೂ ಸ್ವಲ್ಪವಾದರೂ ಸಾಯುತ್ತದೆ. ಪೀಠೋಪಕರಣ, ಮ್ಯಾಟ್, ಕಾರ್ಪೆಟ್, ಕರ್ಟೆನ್ ಇತ್ಯಾದಿಗಳನ್ನು ಸರಿಯಾಗಿ ವ್ಯಾಕ್ಯೂಮ್ ಮಾಡಿ.
2. ಬಿಸಿನೀರಿನಲ್ಲಿ ಒಗೆಯಬಹುದಾದ ಪ್ರತಿಯೊಂದು ವಸ್ತುಗಳನ್ನು ಒಗೆಯಿರಿ. ನಾನು ಸಲಹೆ ಮಾಡುವುದೆಂದರೆ ಬೆಡ್ ಶೀಟ್, ಕುಷನ್, ಮೃದುವಾದ ಆಟಿಕೆ ಇತ್ಯಾದಿ. ಇವುಗಳನ್ನು ನೇರವಾಗಿ ಬಿಸಿನೀರಿಗೆ ಹಾಕಿ, ಬಳಿಕ ಒಗೆಯಿರಿ. ಇದು ಮ್ಯಾಟ್ ಗಳು ಅಥವಾ ಇತರ ದೊಡ್ಡ ವಸ್ತುಗಳಿಗೆ ಅನ್ವಯಿಸುವುದಿಲ್ಲ. ಇದಕ್ಕಾಗಿ ಮುಂದಿನ ಟಿಪ್ಸ್ ಪಾಲಿಸಿ.

3. ಬಿಸಿನೀರಿನಲ್ಲಿ ಒಗೆಯಬಹುದಾದ ಪ್ರತಿಯೊಂದು ವಸ್ತುಗಳನ್ನು ಒಗೆಯಿರಿ. ನಾನು ಸಲಹೆ ಮಾಡುವುದೆಂದರೆ ಬೆಡ್ ಶೀಟ್, ಕುಷನ್, ಮೃದುವಾದ ಆಟಿಕೆ ಇತ್ಯಾದಿ. ಇವುಗಳನ್ನು ನೇರವಾಗಿ ಬಿಸಿನೀರಿಗೆ ಹಾಕಿ, ಬಳಿಕ ಒಗೆಯಿರಿ. ಇದು ಮ್ಯಾಟ್ ಗಳು ಅಥವಾ ಇತರ ದೊಡ್ಡ ವಸ್ತುಗಳಿಗೆ ಅನ್ವಯಿಸುವುದಿಲ್ಲ. ಇದಕ್ಕಾಗಿ ಮುಂದಿನ ಟಿಪ್ಸ್ ಪಾಲಿಸಿ.
4. ಯಾವುದಾದರೂ ನೈಸರ್ಗಿಕ ಕೀಟನಾಶಕ ಬಳಸಿ. ಇದು ಮಕ್ಕಳು ಮತ್ತು ಸಾಕುಪ್ರಾಣಿಗಳಿಗೆ ಇದು ತುಂಬಾ ಸುರಕ್ಷಿತ. ತಿಗಣೆ ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸ್ಪ್ರೇ ಮತ್ತು ಪೌಡರ್ ಗಳು ಲಭ್ಯವಿದೆ. ಡಿಡಿಟಿ ಪೌಡರ್ ಬಳಸಬೇಡಿ. ಯಾಕೆಂದರೆ ಇದರಿಂದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ.

5. ದಾಲ್ಚಿನ್ನಿ ತೈಲದಿಂದ ತಿಗಣೆ ಕೊಲ್ಲಬಹುದು. ಇದು ತಿಗಣಿ ನಿವಾರಣೆಗೆ ಒಳ್ಳೆಯ ಮಾರ್ಗ. ಸ್ಪ್ರೇ ಬಾಟಲಿಯೊಳಗೆ ದಾಲ್ಚಿನ್ನಿ ಎಣ್ಣೆ ಹಾಕಿ ಪರಿಣಾಮಕಾರಿಯಾಗಿ ತಿಗಣೆ ಕೊಲ್ಲಬಹುದು.
6. ಲ್ಯಾವೆಂಡರ್ ಎಣ್ಣೆಯನ್ನು ತಿಗಣೆಗಳಿಗೆ ಸಹಿಸಲು ಸಾಧ್ಯವಿಲ್ಲ. ಇದರ ವಾಸನೆ ತಿಗಣೆಗಳಿಗೆ ಅಲರ್ಜಿ. ಇದರಿಂದ ಲ್ಯಾವೆಂಡರ್ ಎಣ್ಣೆಯ ಸ್ಪ್ರೇ ತಿಗಣೆ ನಿವಾರಣೆಯಲ್ಲಿ ನೆರವಾಗಬಹುದು. ಲ್ಯಾವೆಂಡರ್ ಎಣ್ಣೆ ಒಳ್ಳೆಯ ಸುವಾಸನೆ ಬೀರುವುದರಿಂದ ನಿಮಗೆ ಒಳ್ಳೆಯದು. ಆದರೆ ತಿಗಣೆಗಳಿಗಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…