ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ ರೋಗವನ್ನು ಹರಡುತ್ತವೆಂದು ತಿಳಿದುಬಂದಿಲ್ಲ.

1. ಪ್ರತಿಯೊಂದು ವಸ್ತುವನ್ನು ವ್ಯಾಕ್ಯೂಮ್ ಮಾಡಿ. ಇದರಿಂದ ಎಲ್ಲಾ ತಿಗಣಿಗಳು ಅಲ್ಲದಿದ್ದರೂ ಸ್ವಲ್ಪವಾದರೂ ಸಾಯುತ್ತದೆ. ಪೀಠೋಪಕರಣ, ಮ್ಯಾಟ್, ಕಾರ್ಪೆಟ್, ಕರ್ಟೆನ್ ಇತ್ಯಾದಿಗಳನ್ನು ಸರಿಯಾಗಿ ವ್ಯಾಕ್ಯೂಮ್ ಮಾಡಿ.
2. ಬಿಸಿನೀರಿನಲ್ಲಿ ಒಗೆಯಬಹುದಾದ ಪ್ರತಿಯೊಂದು ವಸ್ತುಗಳನ್ನು ಒಗೆಯಿರಿ. ನಾನು ಸಲಹೆ ಮಾಡುವುದೆಂದರೆ ಬೆಡ್ ಶೀಟ್, ಕುಷನ್, ಮೃದುವಾದ ಆಟಿಕೆ ಇತ್ಯಾದಿ. ಇವುಗಳನ್ನು ನೇರವಾಗಿ ಬಿಸಿನೀರಿಗೆ ಹಾಕಿ, ಬಳಿಕ ಒಗೆಯಿರಿ. ಇದು ಮ್ಯಾಟ್ ಗಳು ಅಥವಾ ಇತರ ದೊಡ್ಡ ವಸ್ತುಗಳಿಗೆ ಅನ್ವಯಿಸುವುದಿಲ್ಲ. ಇದಕ್ಕಾಗಿ ಮುಂದಿನ ಟಿಪ್ಸ್ ಪಾಲಿಸಿ.

3. ಬಿಸಿನೀರಿನಲ್ಲಿ ಒಗೆಯಬಹುದಾದ ಪ್ರತಿಯೊಂದು ವಸ್ತುಗಳನ್ನು ಒಗೆಯಿರಿ. ನಾನು ಸಲಹೆ ಮಾಡುವುದೆಂದರೆ ಬೆಡ್ ಶೀಟ್, ಕುಷನ್, ಮೃದುವಾದ ಆಟಿಕೆ ಇತ್ಯಾದಿ. ಇವುಗಳನ್ನು ನೇರವಾಗಿ ಬಿಸಿನೀರಿಗೆ ಹಾಕಿ, ಬಳಿಕ ಒಗೆಯಿರಿ. ಇದು ಮ್ಯಾಟ್ ಗಳು ಅಥವಾ ಇತರ ದೊಡ್ಡ ವಸ್ತುಗಳಿಗೆ ಅನ್ವಯಿಸುವುದಿಲ್ಲ. ಇದಕ್ಕಾಗಿ ಮುಂದಿನ ಟಿಪ್ಸ್ ಪಾಲಿಸಿ.
4. ಯಾವುದಾದರೂ ನೈಸರ್ಗಿಕ ಕೀಟನಾಶಕ ಬಳಸಿ. ಇದು ಮಕ್ಕಳು ಮತ್ತು ಸಾಕುಪ್ರಾಣಿಗಳಿಗೆ ಇದು ತುಂಬಾ ಸುರಕ್ಷಿತ. ತಿಗಣೆ ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸ್ಪ್ರೇ ಮತ್ತು ಪೌಡರ್ ಗಳು ಲಭ್ಯವಿದೆ. ಡಿಡಿಟಿ ಪೌಡರ್ ಬಳಸಬೇಡಿ. ಯಾಕೆಂದರೆ ಇದರಿಂದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ.

5. ದಾಲ್ಚಿನ್ನಿ ತೈಲದಿಂದ ತಿಗಣೆ ಕೊಲ್ಲಬಹುದು. ಇದು ತಿಗಣಿ ನಿವಾರಣೆಗೆ ಒಳ್ಳೆಯ ಮಾರ್ಗ. ಸ್ಪ್ರೇ ಬಾಟಲಿಯೊಳಗೆ ದಾಲ್ಚಿನ್ನಿ ಎಣ್ಣೆ ಹಾಕಿ ಪರಿಣಾಮಕಾರಿಯಾಗಿ ತಿಗಣೆ ಕೊಲ್ಲಬಹುದು.
6. ಲ್ಯಾವೆಂಡರ್ ಎಣ್ಣೆಯನ್ನು ತಿಗಣೆಗಳಿಗೆ ಸಹಿಸಲು ಸಾಧ್ಯವಿಲ್ಲ. ಇದರ ವಾಸನೆ ತಿಗಣೆಗಳಿಗೆ ಅಲರ್ಜಿ. ಇದರಿಂದ ಲ್ಯಾವೆಂಡರ್ ಎಣ್ಣೆಯ ಸ್ಪ್ರೇ ತಿಗಣೆ ನಿವಾರಣೆಯಲ್ಲಿ ನೆರವಾಗಬಹುದು. ಲ್ಯಾವೆಂಡರ್ ಎಣ್ಣೆ ಒಳ್ಳೆಯ ಸುವಾಸನೆ ಬೀರುವುದರಿಂದ ನಿಮಗೆ ಒಳ್ಳೆಯದು. ಆದರೆ ತಿಗಣೆಗಳಿಗಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…