ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.
ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…