ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ ಸೇರಿಸಿದ್ದೇನೆ ಎಂದು ಹೇಳುವ ಮೂಲಕ ಶಿಲ್ಪಾ ಎಲ್ಲರ ಮನ ಗೆದ್ದಿದ್ದಾರೆ.
ಅಂಗನವಾಡಿ ಕೇಂದ್ರವೂ ತಮ್ಮ ಜಿಲ್ಲಾಧಿಕಾರಿ ಕಚೇರಿ ಬಳಿಯೇ ಇದ್ದು ಎಲ್ಲಾ ರೀತಿಯ ಸೌಕರ್ಯಗಳನ್ನು ಹೊಂದಿದೆ, ಅಲ್ಲಿನ ಶಿಕ್ಷಕಿಯರು ತುಂಬಾ ಸಕ್ರಿಯರಾಗಿದ್ದಾರೆ., ಅಂಗನಾಡಿಯಲ್ಲಿರುವ ಎಲ್ಲಾ ಸಿಬ್ಬಂದಿ ತರಬೇತಿ ಪಡೆದು ಮೂಲಭೂತ ಸೌಕರ್ಯಗಳು ಉತ್ತಮ ಗುಣಮಟ್ಟದಿಂದ ಕೂಡಿವೆ.
ತಿರುವನೇಲಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಸ್ಮಾರ್ಟ್ ಫೋನ್ ಹೊಂದಿವೆ, ಮಕ್ಕಳ ಎತ್ತರ ಮತ್ತು ತೂಕವನ್ನು ಅವರು ತಿಂದ ಆಹಾರದ ಪ್ರಮಾಣ ಕೂಡ ಅಳತೆ ಮಾಡಲಾಗುತ್ತದೆ, ಈ ಅಂಗನವಾಡಿಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಾವು ನಿರ್ಧರಿಸಿದ್ದೇವೆ, ಏಕೆಂದರೇ ಬಾಲ್ಯದಲ್ಲಿ ಮಕ್ಕಳ ಬೆಳವಣಿಗೆಗೆಯಲ್ಲಿ ಅಂಗನವಾಡಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಿಲ್ಪಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…