ಸ್ಪೂರ್ತಿ

ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

916

ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ ಸೇರಿಸಿದ್ದೇನೆ ಎಂದು ಹೇಳುವ ಮೂಲಕ ಶಿಲ್ಪಾ ಎಲ್ಲರ  ಮನ ಗೆದ್ದಿದ್ದಾರೆ.

ಅಂಗನವಾಡಿ ಕೇಂದ್ರವೂ ತಮ್ಮ ಜಿಲ್ಲಾಧಿಕಾರಿ ಕಚೇರಿ ಬಳಿಯೇ ಇದ್ದು ಎಲ್ಲಾ ರೀತಿಯ ಸೌಕರ್ಯಗಳನ್ನು ಹೊಂದಿದೆ, ಅಲ್ಲಿನ ಶಿಕ್ಷಕಿಯರು ತುಂಬಾ ಸಕ್ರಿಯರಾಗಿದ್ದಾರೆ., ಅಂಗನಾಡಿಯಲ್ಲಿರುವ ಎಲ್ಲಾ ಸಿಬ್ಬಂದಿ ತರಬೇತಿ ಪಡೆದು ಮೂಲಭೂತ ಸೌಕರ್ಯಗಳು ಉತ್ತಮ ಗುಣಮಟ್ಟದಿಂದ ಕೂಡಿವೆ.

ತಿರುವನೇಲಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಸ್ಮಾರ್ಟ್ ಫೋನ್ ಹೊಂದಿವೆ, ಮಕ್ಕಳ ಎತ್ತರ ಮತ್ತು ತೂಕವನ್ನು ಅವರು ತಿಂದ ಆಹಾರದ ಪ್ರಮಾಣ ಕೂಡ ಅಳತೆ ಮಾಡಲಾಗುತ್ತದೆ, ಈ ಅಂಗನವಾಡಿಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಾವು ನಿರ್ಧರಿಸಿದ್ದೇವೆ, ಏಕೆಂದರೇ ಬಾಲ್ಯದಲ್ಲಿ ಮಕ್ಕಳ ಬೆಳವಣಿಗೆಗೆಯಲ್ಲಿ ಅಂಗನವಾಡಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಿಲ್ಪಾ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ವಿಚಿತ್ರ ಆದರೂ ಸತ್ಯ

    ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…