ಸುದ್ದಿ

ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

142

ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…