ಸುದ್ದಿ

ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

133

ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…