ಸುದ್ದಿ

ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

139

ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…