ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.