ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…