ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.