ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…