ಸುದ್ದಿ

ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

123

ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….