ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.