ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ.

ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ ನಿಧಿ ಸಿಕ್ಕಿದೆ. ಆದರೆ ಏಳನೇ ನೆಲಮಾಳಿಗೆಯ ಬಾಗಿಲನ್ನು ಇಲ್ಲಿಯವರೆಗೆ ತೆರೆಯಲಾಗಿಲ್ಲ ಅಥವಾ ಯಾರೂ ಅದನ್ನು ತೆರೆಯಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಇದರ ಹಿಂದೆ ಆಳವಾದ ರಹಸ್ಯವೂ ಇದೆ ಎಂದು ಹೇಳಲಾಗುತ್ತದೆ.

ಪದ್ಮನಾಭಸ್ವಾಮಿ ದೇವಸ್ಥಾನವನ್ನು ವಿಷ್ಣುವಿಗೆ ಅರ್ಪಿಸಲಾಗಿದೆ. ಈ ಐತಿಹಾಸಿಕ ದೇವಾಲಯವು ತಿರುವನಂತಪುರಂನ ಜನಪ್ರಿಯ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಈ ದೇವಾಲಯವನ್ನು 16 ನೇ ಶತಮಾನದಲ್ಲಿ ತಿರುವಾಂಕೂರು ರಾಜರು ನಿರ್ಮಿಸಿದ್ದಾರೆಂದು ಹೇಳಲಾಗುತ್ತದೆ. ಅವರು ದೇವಾಲಯದ ನೆಲಮಾಳಿಗೆಯಲ್ಲಿ ಅಪಾರ ಪ್ರಮಾಣದ ನಿಧಿಯನ್ನು ಇಟ್ಟಿದ್ದರು ಎಂದು ನಂಬಲಾಗಿದೆ.

ಈ ದೇವಾಲಯದ ಆರು ನೆಲಮಾಳಿಗೆಗಳನ್ನು ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ತೆರೆಯಲಾಗಿದ್ದು, ಅಲ್ಲಿ ಅಪಾರ ಪ್ರಮಾಣದ ಚಿನ್ನ-ಬೆಳ್ಳಿ ಮತ್ತು ವಜ್ರ-ಆಭರಣಗಳು ಪತ್ತೆಯಾಗಿವೆ. ಅವುಗಳ ಮೌಲ್ಯ ಶತಕೋಟಿ ಮತ್ತು ಟ್ರಿಲಿಯನ್ ಗಳಷ್ಟಿದೆ.ಕುತೂಹಲಕಾರಿ ಸಂಗತಿಯೆಂದರೆ ಈ ದೇವಾಲಯದ ಏಳನೇ ನೆಲಮಾಳಿಗೆಯ ಬಾಗಿಲು ತೆರೆಯುವ ಪ್ರಯತ್ನ ಮಾಡಲಾಯಿತು ಎಂದು ಹೇಳಲಾಗುತ್ತದೆ. ಆದರೆ ಬಾಗಿಲಿನ ಮೇಲೆ ದೊಡ್ಡ ಹಾವಿನ ಚಿತ್ರವನ್ನು ನೋಡಿದ ನಂತರ ಕೆಲಸವನ್ನು ನಿಲ್ಲಿಸಲಾಯಿತು. ಏಳನೇ ಬಾಗಿಲು ತೆರೆಯುವುದು ಅಪಾಯಕಾರಿ ಎಂದು ನಂಬಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…