ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

486

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ‘ಕೊತ್ತಂಬರಿ ಸೊಪ್ಪು’ ಚರ್ಮದ ಕಾಂತಿಗೆ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….