ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.